ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿ ವಾಹನ ಸಂಚಾರ ಆತಂಕಗೊಂಡಿದೆ. ಭೂಕುಸಿತದ ಪರಿಣಾಮವಾಗಿ ವಾಹನಗಳು ಸಾಲುಗಟ್ಟಿ ನಿಂತವು. ಘನ ವಾಹನ ಸಂಚಾರ ಬಂದ್ ಆಗಿದೆ. ದೋಣಿಗಲ್ ಪ್ರದೇಶದಲ್ಲಿ ಎರಡು ವಾರಗಳ ಹಿಂದೆಯೂ ಭೂಕುಸಿತ ನಡೆದಿತ್ತು. ಅದಾದ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕುಸಿತ ಉಂಟಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆ ಮತ್ತಷ್ಟು ಕುಸಿದು ಘನ ವಾಹನ ಸಂಚಾರ ಆತಂಕಿತವಾಗಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…