ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಣ್ಣು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ಮಣ್ಣು ತೆರವು ಕಾರ್ಯ ಪೂರ್ತಿಯಾಗಿಲ್ಲ. ತೆರವು ಕಾರ್ಯ ಮುಂದುವರಿದಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…