MIRROR FOCUS

ಮಂಗಳೂರು ಬಳಿ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

Share

ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಣ್ಣು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ಮಣ್ಣು ತೆರವು ಕಾರ್ಯ ಪೂರ್ತಿಯಾಗಿಲ್ಲ. ತೆರವು ಕಾರ್ಯ ಮುಂದುವರಿದಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

13 minutes ago

ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್

ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…

52 minutes ago

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಅಡಿಕೆಯ ನಾಡಿಗೆ ಬೇಕು ತರಕಾರಿ

https://youtu.be/6cCsJF4gW7g?si=57F6ddYN0stDBYbK

5 hours ago

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…

5 hours ago

ಹೊಸರುಚಿ | ಎಳೆಯ ಹಲಸಿನ ಕಾಯಿ ಪಕೋಡ

ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…

5 hours ago