ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಣ್ಣು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ಮಣ್ಣು ತೆರವು ಕಾರ್ಯ ಪೂರ್ತಿಯಾಗಿಲ್ಲ. ತೆರವು ಕಾರ್ಯ ಮುಂದುವರಿದಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…