ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಣ್ಣು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ಮಣ್ಣು ತೆರವು ಕಾರ್ಯ ಪೂರ್ತಿಯಾಗಿಲ್ಲ. ತೆರವು ಕಾರ್ಯ ಮುಂದುವರಿದಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…