Advertisement
ಸುದ್ದಿಗಳು

ಬರಲಿದೆ ಡ್ರೋನ್ ಮೂಲಕ ಸರ್ವೆ, ವಿನೂತನ ವಿಧಾನಗಳು | ಕೇಂದ್ರ ಸರ್ಕಾರ ಚಿಂತನೆ: ಡಾ ವೀರೇಂದ್ರ ಹೆಗ್ಗಡೆ |

Share

ಡ್ರೋನ್ ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಡ್ರೋನ್‌ ಮೂಲಕ ಜಾಗದ ಅಳತೆ ಮಾಡಿ, ಹಕ್ಕುಪತ್ರ ನೀಡುವ ಕ್ರಮ ಮೊದಲಾದ ಅನೇಕ ಹೊಸ ಪದ್ಧತಿಗಳು ಸದ್ಯದಲ್ಲೆ ಬಳಕೆಗೆ ಬರಲಿವೆ. ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕೃತಿ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯ ರೂಪಿಸಬೇಕಾಗಿದೆ ಎಂದರು.

Advertisement

ಪುಸ್ತಕವು ಎಲ್ಲಾ ಚಟುವಟಿಕೆಗಳ ವಿವರವಾದ ಮಾಹಿತಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ನೂತನ ಸಂಸತ್ ಭವನದಲ್ಲಿ ನಡೆಯುವ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತೇನೆ. ಧರ್ಮಾಧಿಕಾರಿಯಾಗಿ ಮಂಜುನಾಥನ ಸೇವೆಯ ಜೊತೆಗೆ ರಾಷ್ಟ್ರ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ರಾಜ್ಯಸಭೆ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್‌. ಜನಾರ್ದನ್‌ ಸ್ವಾಗತಿಸಿದರು. ರುಡ್‌ಸೆಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್‌ ಕಲ್ಲಾಪುರ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಮಂಜುಶ್ರೀ ಪ್ರಿಂಟರ್ಸ್‌ ಹಾಗೂ ನಾನಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

11 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

11 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

11 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

11 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

21 hours ago