ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು ಟ್ರಸ್ಟ್ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕಿರಾಜು ಹೇಳಿದ್ದಾರೆ.
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ಕಾಫಿ ಉದ್ಯಮಿಗಳು, ರಫ್ತುದಾರರ ವಹಿವಾಟುದಾರರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023-24 ನೇ ಸಾಲಿನಲ್ಲಿ ನವಮಂಗಳೂರು ಬಂದರು ಮೂಲಕ 45.07 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಉತ್ಪನ್ನಗಳ ಸಾಗಾಣಿಕೆಯಾಗಿದೆ. ಈ ಪೈಕಿ ಕಾಫಿಯೇ ಅತ್ಯಧಿಕ ಪ್ರಮಾಣದಲ್ಲಿ ಸಾಗಾಣಿಕೆಯಾಗಿರುವುದು ಗಮನಾರ್ಹ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…
ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…
ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…
ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…
ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…