ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು ಟ್ರಸ್ಟ್ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕಿರಾಜು ಹೇಳಿದ್ದಾರೆ.
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ಕಾಫಿ ಉದ್ಯಮಿಗಳು, ರಫ್ತುದಾರರ ವಹಿವಾಟುದಾರರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023-24 ನೇ ಸಾಲಿನಲ್ಲಿ ನವಮಂಗಳೂರು ಬಂದರು ಮೂಲಕ 45.07 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಉತ್ಪನ್ನಗಳ ಸಾಗಾಣಿಕೆಯಾಗಿದೆ. ಈ ಪೈಕಿ ಕಾಫಿಯೇ ಅತ್ಯಧಿಕ ಪ್ರಮಾಣದಲ್ಲಿ ಸಾಗಾಣಿಕೆಯಾಗಿರುವುದು ಗಮನಾರ್ಹ ಎಂದು ತಿಳಿಸಿದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…