ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು ಟ್ರಸ್ಟ್ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕಿರಾಜು ಹೇಳಿದ್ದಾರೆ.
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ಕಾಫಿ ಉದ್ಯಮಿಗಳು, ರಫ್ತುದಾರರ ವಹಿವಾಟುದಾರರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023-24 ನೇ ಸಾಲಿನಲ್ಲಿ ನವಮಂಗಳೂರು ಬಂದರು ಮೂಲಕ 45.07 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಉತ್ಪನ್ನಗಳ ಸಾಗಾಣಿಕೆಯಾಗಿದೆ. ಈ ಪೈಕಿ ಕಾಫಿಯೇ ಅತ್ಯಧಿಕ ಪ್ರಮಾಣದಲ್ಲಿ ಸಾಗಾಣಿಕೆಯಾಗಿರುವುದು ಗಮನಾರ್ಹ ಎಂದು ತಿಳಿಸಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…