ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು ಟ್ರಸ್ಟ್ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕಿರಾಜು ಹೇಳಿದ್ದಾರೆ.
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ಕಾಫಿ ಉದ್ಯಮಿಗಳು, ರಫ್ತುದಾರರ ವಹಿವಾಟುದಾರರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023-24 ನೇ ಸಾಲಿನಲ್ಲಿ ನವಮಂಗಳೂರು ಬಂದರು ಮೂಲಕ 45.07 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಉತ್ಪನ್ನಗಳ ಸಾಗಾಣಿಕೆಯಾಗಿದೆ. ಈ ಪೈಕಿ ಕಾಫಿಯೇ ಅತ್ಯಧಿಕ ಪ್ರಮಾಣದಲ್ಲಿ ಸಾಗಾಣಿಕೆಯಾಗಿರುವುದು ಗಮನಾರ್ಹ ಎಂದು ತಿಳಿಸಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…