ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ ಕಾಫಿಯ ರಫ್ತು ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು ಟ್ರಸ್ಟ್ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕಿರಾಜು ಹೇಳಿದ್ದಾರೆ.
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಲಾಗಿದ್ದ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ಕಾಫಿ ಉದ್ಯಮಿಗಳು, ರಫ್ತುದಾರರ ವಹಿವಾಟುದಾರರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023-24 ನೇ ಸಾಲಿನಲ್ಲಿ ನವಮಂಗಳೂರು ಬಂದರು ಮೂಲಕ 45.07 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಉತ್ಪನ್ನಗಳ ಸಾಗಾಣಿಕೆಯಾಗಿದೆ. ಈ ಪೈಕಿ ಕಾಫಿಯೇ ಅತ್ಯಧಿಕ ಪ್ರಮಾಣದಲ್ಲಿ ಸಾಗಾಣಿಕೆಯಾಗಿರುವುದು ಗಮನಾರ್ಹ ಎಂದು ತಿಳಿಸಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…