Advertisement
ಸುದ್ದಿಗಳು

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

Share

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.

“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ತಮ್ಮ ವಿಭಾಗದ ಅನ್ಯ ಯೋಜನೆಗಳ ಮಾಹಿತಿ ನೀಡಿದ ಸಚಿವರು, ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಕುಡಿಯುವ ನೀರು, ವಸತಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ನರೇಗಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ದೃಢಪಡಿಸುವುದು ಹಾಗೂ ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಾರದರ್ಶಕತೆ ತರುವುದು ಜಮಾಬಂದಿ ಯೋಜನೆಯ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

1 hour ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

1 hour ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago