Advertisement
ಸುದ್ದಿಗಳು

ನೀಲಗಿರಿಯಲ್ಲಿ ಕಂಡುಬಂದ ಅಪರೂಪದ ಕಪ್ಪೆಗಳು

Share

ಕೊಯಮತ್ತೂರಿನ  ನಡುಗೂರಿನ 242.14 ಹೆಕ್ಟೇರ್ ವಿಸ್ತೀರ್ಣದ ಜೆನಿಪೂಲ್ ಪಾರ್ಕ್ ನ ಗುಡಾಲ್ ಪಾರ್ಕ್ ನಲ್ಲಿ ನಡೆದ ಪಕ್ಷಿಗಳ ಸಮೀಕ್ಷೆಯಲ್ಲಿ ಪಶ್ಚಿಮ ಘಟ್ಟಗಳಿಗೆ ಅಪರೂಪದ ಮತ್ತು ಸ್ಥಳಿಯವಾಗಿರುವ ಎರಡು ಕಪ್ಪೆಗಳಾದ ಪೆಜೆರ್ವರ್ಯ ಸಿಹಾಡ್ರೆನಿಸ್ ಮತ್ತು ಇಂಡೋಸಲ್ವಿರಾನಾ ಪ್ಲೇವ್ಸೆನ್ಸ್ ಕಂಡುಬಂದಿದೆ. ಗುಡಲೂರು ಅರಣ್ಯ ವಿಭಾಗದ ಅಧಿಖಾರಿಗಳು ಕಪ್ಪಟಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಿದ್ದಾರೆ.

ನಡುಗಣಿ ಅರಣ್ಯ ವಲಯದ ಅಧಿಕಾರಿ ಎಸ್.ಪ್ರಸಾದ್ ಮಾತನಾಡಿ, ಈ ಪ್ರದೇಶದ ಪರಿಶೀಲನಾಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಈ ಎರಡು ಪ್ರಭೇದಗಳು ದಾಖಲಾಗಿವೆ. ಮತ್ತು ಸರೀಸೃಪಗಳ ಬಗ್ಗೆ ವ್ಯವಹರಿಸುವ ತಜ್ಞರನ್ನು ತೊಡಗಿಸಿಕೊಂಡು ಹೆಚ್ಚಿನ ಅಧ್ಯಯನ ನಡೆಸಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದರು.

400 ಜಾತಿಗಳಲ್ಲಿ 300 ಕ್ಕೂ ಹೆಚ್ಚು ಕಪ್ಪೆ ಪ್ರಭೇಧಗಳನ್ನು ಟೋಡ್‌ಗಳು ಮತ್ತು ಸಿಸಿಲಿಯನ್‌ಗಳನ್ನು ಗುರುತಿಸಲಾಗಿದೆ. ಕಪ್ಪೆಗಳು ಪರಿಸರ- ಕಾರ್ಯನಿರ್ವಹಣೆ ಮತ್ತು ಕೃಷಿ ಕೀಟಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದು ಶುದ್ಧ ನೀರಿನಲ್ಲಿ ಮಾತ್ರ ಬೆಳೆಯುತ್ತದೆ. ಹೊರಗಿನ ತಾಪಮಾನವನ್ನು ನಿಭಾಯಿಸಬಲ್ಲ ಮಾನವರಂತಲ್ಲದೆ, ಕಪ್ಪೆಗಳು ಶೀತರಕ್ತವನ್ನು ಹೊಂದಿರುವುದರಿಂದ ಅವುಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ಮಾತ್ರವಲ್ಲ ಈ ಎರಡು ಕಪ್ಪಟಗಳು ನೀಲಗಿರಿ ಬಯೋಸ್ಫಿಯರ್ ರಿಸರ್ವ್ ನಲ್ಲಿಅಸಾಮಾನ್ಯವಾಗಿದೆ. ಈ ಪ್ರದೇಶದಲ್ಲಿನ ತಾಪಮಾನದ ಪರಿಸ್ಥಿತಿಗಳು ಉಭಯಚರಗಳಿಗೆ ಸೂಕ್ತವಾಗಿದೆ ಎಂದು ತಿರುವರೂರಿನ  ಸರ್ಕಾರಿ ಕಲಾ ಕಾಲೇಜಿನ ಹರ್ಪಿಟಾಲಜಿಸ್ಟ್ ಡಾ.ಪಿ ಕಣ್ವನ್ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

10 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

10 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

12 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

19 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

20 hours ago