Advertisement
ಸುದ್ದಿಗಳು

ನೀಲಗಿರಿಯಲ್ಲಿ ಕಂಡುಬಂದ ಅಪರೂಪದ ಕಪ್ಪೆಗಳು

Share

ಕೊಯಮತ್ತೂರಿನ  ನಡುಗೂರಿನ 242.14 ಹೆಕ್ಟೇರ್ ವಿಸ್ತೀರ್ಣದ ಜೆನಿಪೂಲ್ ಪಾರ್ಕ್ ನ ಗುಡಾಲ್ ಪಾರ್ಕ್ ನಲ್ಲಿ ನಡೆದ ಪಕ್ಷಿಗಳ ಸಮೀಕ್ಷೆಯಲ್ಲಿ ಪಶ್ಚಿಮ ಘಟ್ಟಗಳಿಗೆ ಅಪರೂಪದ ಮತ್ತು ಸ್ಥಳಿಯವಾಗಿರುವ ಎರಡು ಕಪ್ಪೆಗಳಾದ ಪೆಜೆರ್ವರ್ಯ ಸಿಹಾಡ್ರೆನಿಸ್ ಮತ್ತು ಇಂಡೋಸಲ್ವಿರಾನಾ ಪ್ಲೇವ್ಸೆನ್ಸ್ ಕಂಡುಬಂದಿದೆ. ಗುಡಲೂರು ಅರಣ್ಯ ವಿಭಾಗದ ಅಧಿಖಾರಿಗಳು ಕಪ್ಪಟಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಿದ್ದಾರೆ.

ನಡುಗಣಿ ಅರಣ್ಯ ವಲಯದ ಅಧಿಕಾರಿ ಎಸ್.ಪ್ರಸಾದ್ ಮಾತನಾಡಿ, ಈ ಪ್ರದೇಶದ ಪರಿಶೀಲನಾಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಈ ಎರಡು ಪ್ರಭೇದಗಳು ದಾಖಲಾಗಿವೆ. ಮತ್ತು ಸರೀಸೃಪಗಳ ಬಗ್ಗೆ ವ್ಯವಹರಿಸುವ ತಜ್ಞರನ್ನು ತೊಡಗಿಸಿಕೊಂಡು ಹೆಚ್ಚಿನ ಅಧ್ಯಯನ ನಡೆಸಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದರು.

400 ಜಾತಿಗಳಲ್ಲಿ 300 ಕ್ಕೂ ಹೆಚ್ಚು ಕಪ್ಪೆ ಪ್ರಭೇಧಗಳನ್ನು ಟೋಡ್‌ಗಳು ಮತ್ತು ಸಿಸಿಲಿಯನ್‌ಗಳನ್ನು ಗುರುತಿಸಲಾಗಿದೆ. ಕಪ್ಪೆಗಳು ಪರಿಸರ- ಕಾರ್ಯನಿರ್ವಹಣೆ ಮತ್ತು ಕೃಷಿ ಕೀಟಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದು ಶುದ್ಧ ನೀರಿನಲ್ಲಿ ಮಾತ್ರ ಬೆಳೆಯುತ್ತದೆ. ಹೊರಗಿನ ತಾಪಮಾನವನ್ನು ನಿಭಾಯಿಸಬಲ್ಲ ಮಾನವರಂತಲ್ಲದೆ, ಕಪ್ಪೆಗಳು ಶೀತರಕ್ತವನ್ನು ಹೊಂದಿರುವುದರಿಂದ ಅವುಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ಮಾತ್ರವಲ್ಲ ಈ ಎರಡು ಕಪ್ಪಟಗಳು ನೀಲಗಿರಿ ಬಯೋಸ್ಫಿಯರ್ ರಿಸರ್ವ್ ನಲ್ಲಿಅಸಾಮಾನ್ಯವಾಗಿದೆ. ಈ ಪ್ರದೇಶದಲ್ಲಿನ ತಾಪಮಾನದ ಪರಿಸ್ಥಿತಿಗಳು ಉಭಯಚರಗಳಿಗೆ ಸೂಕ್ತವಾಗಿದೆ ಎಂದು ತಿರುವರೂರಿನ  ಸರ್ಕಾರಿ ಕಲಾ ಕಾಲೇಜಿನ ಹರ್ಪಿಟಾಲಜಿಸ್ಟ್ ಡಾ.ಪಿ ಕಣ್ವನ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago