Advertisement
ಸುದ್ದಿಗಳು

ನೀಲಗಿರಿಯಲ್ಲಿ ಕಂಡುಬಂದ ಅಪರೂಪದ ಕಪ್ಪೆಗಳು

Share

ಕೊಯಮತ್ತೂರಿನ  ನಡುಗೂರಿನ 242.14 ಹೆಕ್ಟೇರ್ ವಿಸ್ತೀರ್ಣದ ಜೆನಿಪೂಲ್ ಪಾರ್ಕ್ ನ ಗುಡಾಲ್ ಪಾರ್ಕ್ ನಲ್ಲಿ ನಡೆದ ಪಕ್ಷಿಗಳ ಸಮೀಕ್ಷೆಯಲ್ಲಿ ಪಶ್ಚಿಮ ಘಟ್ಟಗಳಿಗೆ ಅಪರೂಪದ ಮತ್ತು ಸ್ಥಳಿಯವಾಗಿರುವ ಎರಡು ಕಪ್ಪೆಗಳಾದ ಪೆಜೆರ್ವರ್ಯ ಸಿಹಾಡ್ರೆನಿಸ್ ಮತ್ತು ಇಂಡೋಸಲ್ವಿರಾನಾ ಪ್ಲೇವ್ಸೆನ್ಸ್ ಕಂಡುಬಂದಿದೆ. ಗುಡಲೂರು ಅರಣ್ಯ ವಿಭಾಗದ ಅಧಿಖಾರಿಗಳು ಕಪ್ಪಟಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಿದ್ದಾರೆ.

ನಡುಗಣಿ ಅರಣ್ಯ ವಲಯದ ಅಧಿಕಾರಿ ಎಸ್.ಪ್ರಸಾದ್ ಮಾತನಾಡಿ, ಈ ಪ್ರದೇಶದ ಪರಿಶೀಲನಾಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಈ ಎರಡು ಪ್ರಭೇದಗಳು ದಾಖಲಾಗಿವೆ. ಮತ್ತು ಸರೀಸೃಪಗಳ ಬಗ್ಗೆ ವ್ಯವಹರಿಸುವ ತಜ್ಞರನ್ನು ತೊಡಗಿಸಿಕೊಂಡು ಹೆಚ್ಚಿನ ಅಧ್ಯಯನ ನಡೆಸಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದರು.

400 ಜಾತಿಗಳಲ್ಲಿ 300 ಕ್ಕೂ ಹೆಚ್ಚು ಕಪ್ಪೆ ಪ್ರಭೇಧಗಳನ್ನು ಟೋಡ್‌ಗಳು ಮತ್ತು ಸಿಸಿಲಿಯನ್‌ಗಳನ್ನು ಗುರುತಿಸಲಾಗಿದೆ. ಕಪ್ಪೆಗಳು ಪರಿಸರ- ಕಾರ್ಯನಿರ್ವಹಣೆ ಮತ್ತು ಕೃಷಿ ಕೀಟಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದು ಶುದ್ಧ ನೀರಿನಲ್ಲಿ ಮಾತ್ರ ಬೆಳೆಯುತ್ತದೆ. ಹೊರಗಿನ ತಾಪಮಾನವನ್ನು ನಿಭಾಯಿಸಬಲ್ಲ ಮಾನವರಂತಲ್ಲದೆ, ಕಪ್ಪೆಗಳು ಶೀತರಕ್ತವನ್ನು ಹೊಂದಿರುವುದರಿಂದ ಅವುಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ಮಾತ್ರವಲ್ಲ ಈ ಎರಡು ಕಪ್ಪಟಗಳು ನೀಲಗಿರಿ ಬಯೋಸ್ಫಿಯರ್ ರಿಸರ್ವ್ ನಲ್ಲಿಅಸಾಮಾನ್ಯವಾಗಿದೆ. ಈ ಪ್ರದೇಶದಲ್ಲಿನ ತಾಪಮಾನದ ಪರಿಸ್ಥಿತಿಗಳು ಉಭಯಚರಗಳಿಗೆ ಸೂಕ್ತವಾಗಿದೆ ಎಂದು ತಿರುವರೂರಿನ  ಸರ್ಕಾರಿ ಕಲಾ ಕಾಲೇಜಿನ ಹರ್ಪಿಟಾಲಜಿಸ್ಟ್ ಡಾ.ಪಿ ಕಣ್ವನ್ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

3 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago