Advertisement
ಸುದ್ದಿಗಳು

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

Share

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ ಕಿರಿಕಿರಿ. ತಲೆ ನೋವು ಆದೇಷ್ಟೋ ಹೇಳಿಕೊಳ್ಳಲಾಗದಷ್ಟು ತೊಂದರೆಯನ್ನು ಅನುಭವಿಸುತ್ತೇವೆ. ಆದರಲ್ಲೂ ಹೆಣ್ಣುಮಕ್ಕಳು ಮುಖದಲ್ಲಾಗುವ ಬದಲಾವಣೆಯಿಂದ ಪಾರ್ಲರ್ ಮೊರೆ ಹೋಗಿ ಹಣ ಖರ್ಚು ಮಾಡುವವರಿದ್ದರೆ. ಮುಖದ ಸಮಸ್ಯೆ ಮಾತ್ರವಲ್ಲ ಈ ಚಳಿಗಾಲದಲ್ಲಿ ಕೂದಲಿನ ಸಮಸ್ಯೆಯು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದು ಕಾಣಿಸಿಕೊಂಡಾಗ ಎಲ್ಲರಿಗೂ ಹೆದರಿಕೆಯಾಗಿ ಹಣ ಖರ್ಚು ಮಾಡಿ ಬೇರೆ ಬೇರೆ ಎಣ್ಣೆಯನ್ನು ಪ್ರಯತ್ನಿಸುತ್ತಾರೆ.

ಯಾವುದಾದರಲ್ಲೂ ಫಲ ನೀಡದೇ ಇದ್ದಾಗ ಸುಮ್ಮನಾಗುತ್ತಾರೆ. ಆದರೆ ಚಳಿಗಾಲದಲ್ಲಿ ನಾವು ಬಳಸುವ ಎಣ್ಣೆಯು ಯಾವರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ತಿಳಿದುಕೊಂಡರೆ, ಕೂದಲು ಉದುರುವುದನ್ನು ತಡೆಯಬಹುದು.

  • ಕ್ಯಾಸ್ಟರ್ ಎಣ್ಣೆ: ಇದು ರಿಸಿನೋಲಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಕೂದಲಿನ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಮತ್ತು ಕೂದಲನ್ನು ದಪ್ಪವಾಗಿಸುತ್ತದೆ.
  • ತೆಂಗಿನ ಎಣ್ಣೆ: ಇದು ಕೂದಲನ್ನು ಆಳವಾಗಿ ಪೋಷಸುತ್ತದೆ, ತೇವಗೊಳಿಸುತ್ತದೆ ಮತ್ತು ಪ್ರೋಟೀನ್ ನಷ್ಟವನ್ನು ತಡೆಯುತ್ತದೆ.
  • ಸಾಸಿವೆ ಎಣ್ಣೆ: ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಕೂದಲು ಕಿರುಚೀಲಗಳನ್ನು ಬಲಪಡಿಸುತ್ತದೆ ಮತ್ತು ಹೊಸ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
  • ಕರಿಬೇವು ಎಣ್ಣೆ: ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮತ್ತು ಆಕಾಲಿಕ ಬೂದುಬಣ್ಣವನ್ನು ಕಡಿಮೆ ಮಾಡುತ್ತದೆ.
  • ಕಲೋಂಜಿ ಬೀಜಗಳು: ಇದು ಶಿಲೀಂಧ್ರನಾಶಕ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣಳನ್ನು ಹೊಂದಿದೆ. ಇದು ನೆತ್ತಿಯ ಸೋಂಕುಗಳನ್ನು ದೂರವಿಡುತ್ತದೆ.
  • ನೆಲ್ಲಿಕಾಯಿ: ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃಧ್ಧವಾಗಿರುವ ಆಮ್ಲಾ ಕೂದಲನ್ನು ಕಪ್ಪ ಬಲವಾದ ಮತ್ತು ಹೊಳೆಯುವಂತೆ ಮಾಡುತ್ತದೆ.
  • ಮೆಂತ್ಯ ಬೀಜಗಳು: ಪ್ರೋಟೀನ್ ಮತ್ತು ನಿಕೋಟಿನಿಕ್ ಆಮ್ಲದಲ್ಲಿ ಸಮೃದ್ಧವಾಗಿರುವ ಮೆಂತ್ಯವು ಕೂದಲನ್ನು ಬಲಪಡಿಸುತ್ತದೆ ಮತ್ತು ತಲೆಹೊಟ್ಟು ನಿವಾರಿಸುತ್ತದೆ.
  • ಈರುಳ್ಳಿ: ಗಂಧಕದಲ್ಲಿ ಸಮೃದ್ಧವಾಗಿರುವ ಈರುಳ್ಳಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಕಿರುಚೀಲಗಳ್ನು ಪುನರುಜ್ಜೀವನಗೊಳಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

5 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

7 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

19 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

20 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago