Advertisement
ಸುದ್ದಿಗಳು

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

Share

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ ಕಿರಿಕಿರಿ. ತಲೆ ನೋವು ಆದೇಷ್ಟೋ ಹೇಳಿಕೊಳ್ಳಲಾಗದಷ್ಟು ತೊಂದರೆಯನ್ನು ಅನುಭವಿಸುತ್ತೇವೆ. ಆದರಲ್ಲೂ ಹೆಣ್ಣುಮಕ್ಕಳು ಮುಖದಲ್ಲಾಗುವ ಬದಲಾವಣೆಯಿಂದ ಪಾರ್ಲರ್ ಮೊರೆ ಹೋಗಿ ಹಣ ಖರ್ಚು ಮಾಡುವವರಿದ್ದರೆ. ಮುಖದ ಸಮಸ್ಯೆ ಮಾತ್ರವಲ್ಲ ಈ ಚಳಿಗಾಲದಲ್ಲಿ ಕೂದಲಿನ ಸಮಸ್ಯೆಯು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದು ಕಾಣಿಸಿಕೊಂಡಾಗ ಎಲ್ಲರಿಗೂ ಹೆದರಿಕೆಯಾಗಿ ಹಣ ಖರ್ಚು ಮಾಡಿ ಬೇರೆ ಬೇರೆ ಎಣ್ಣೆಯನ್ನು ಪ್ರಯತ್ನಿಸುತ್ತಾರೆ.

Advertisement

ಯಾವುದಾದರಲ್ಲೂ ಫಲ ನೀಡದೇ ಇದ್ದಾಗ ಸುಮ್ಮನಾಗುತ್ತಾರೆ. ಆದರೆ ಚಳಿಗಾಲದಲ್ಲಿ ನಾವು ಬಳಸುವ ಎಣ್ಣೆಯು ಯಾವರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ತಿಳಿದುಕೊಂಡರೆ, ಕೂದಲು ಉದುರುವುದನ್ನು ತಡೆಯಬಹುದು.

  • ಕ್ಯಾಸ್ಟರ್ ಎಣ್ಣೆ: ಇದು ರಿಸಿನೋಲಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಕೂದಲಿನ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಮತ್ತು ಕೂದಲನ್ನು ದಪ್ಪವಾಗಿಸುತ್ತದೆ.
  • ತೆಂಗಿನ ಎಣ್ಣೆ: ಇದು ಕೂದಲನ್ನು ಆಳವಾಗಿ ಪೋಷಸುತ್ತದೆ, ತೇವಗೊಳಿಸುತ್ತದೆ ಮತ್ತು ಪ್ರೋಟೀನ್ ನಷ್ಟವನ್ನು ತಡೆಯುತ್ತದೆ.
  • ಸಾಸಿವೆ ಎಣ್ಣೆ: ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಕೂದಲು ಕಿರುಚೀಲಗಳನ್ನು ಬಲಪಡಿಸುತ್ತದೆ ಮತ್ತು ಹೊಸ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
  • ಕರಿಬೇವು ಎಣ್ಣೆ: ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮತ್ತು ಆಕಾಲಿಕ ಬೂದುಬಣ್ಣವನ್ನು ಕಡಿಮೆ ಮಾಡುತ್ತದೆ.
  • ಕಲೋಂಜಿ ಬೀಜಗಳು: ಇದು ಶಿಲೀಂಧ್ರನಾಶಕ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣಳನ್ನು ಹೊಂದಿದೆ. ಇದು ನೆತ್ತಿಯ ಸೋಂಕುಗಳನ್ನು ದೂರವಿಡುತ್ತದೆ.
  • ನೆಲ್ಲಿಕಾಯಿ: ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃಧ್ಧವಾಗಿರುವ ಆಮ್ಲಾ ಕೂದಲನ್ನು ಕಪ್ಪ ಬಲವಾದ ಮತ್ತು ಹೊಳೆಯುವಂತೆ ಮಾಡುತ್ತದೆ.
  • ಮೆಂತ್ಯ ಬೀಜಗಳು: ಪ್ರೋಟೀನ್ ಮತ್ತು ನಿಕೋಟಿನಿಕ್ ಆಮ್ಲದಲ್ಲಿ ಸಮೃದ್ಧವಾಗಿರುವ ಮೆಂತ್ಯವು ಕೂದಲನ್ನು ಬಲಪಡಿಸುತ್ತದೆ ಮತ್ತು ತಲೆಹೊಟ್ಟು ನಿವಾರಿಸುತ್ತದೆ.
  • ಈರುಳ್ಳಿ: ಗಂಧಕದಲ್ಲಿ ಸಮೃದ್ಧವಾಗಿರುವ ಈರುಳ್ಳಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಕಿರುಚೀಲಗಳ್ನು ಪುನರುಜ್ಜೀವನಗೊಳಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

28 minutes ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

5 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

6 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

6 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

14 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

14 hours ago