Advertisement
ಸುದ್ದಿಗಳು

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

Share

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ ಕಿರಿಕಿರಿ. ತಲೆ ನೋವು ಆದೇಷ್ಟೋ ಹೇಳಿಕೊಳ್ಳಲಾಗದಷ್ಟು ತೊಂದರೆಯನ್ನು ಅನುಭವಿಸುತ್ತೇವೆ. ಆದರಲ್ಲೂ ಹೆಣ್ಣುಮಕ್ಕಳು ಮುಖದಲ್ಲಾಗುವ ಬದಲಾವಣೆಯಿಂದ ಪಾರ್ಲರ್ ಮೊರೆ ಹೋಗಿ ಹಣ ಖರ್ಚು ಮಾಡುವವರಿದ್ದರೆ. ಮುಖದ ಸಮಸ್ಯೆ ಮಾತ್ರವಲ್ಲ ಈ ಚಳಿಗಾಲದಲ್ಲಿ ಕೂದಲಿನ ಸಮಸ್ಯೆಯು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದು ಕಾಣಿಸಿಕೊಂಡಾಗ ಎಲ್ಲರಿಗೂ ಹೆದರಿಕೆಯಾಗಿ ಹಣ ಖರ್ಚು ಮಾಡಿ ಬೇರೆ ಬೇರೆ ಎಣ್ಣೆಯನ್ನು ಪ್ರಯತ್ನಿಸುತ್ತಾರೆ.

ಯಾವುದಾದರಲ್ಲೂ ಫಲ ನೀಡದೇ ಇದ್ದಾಗ ಸುಮ್ಮನಾಗುತ್ತಾರೆ. ಆದರೆ ಚಳಿಗಾಲದಲ್ಲಿ ನಾವು ಬಳಸುವ ಎಣ್ಣೆಯು ಯಾವರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ತಿಳಿದುಕೊಂಡರೆ, ಕೂದಲು ಉದುರುವುದನ್ನು ತಡೆಯಬಹುದು.

  • ಕ್ಯಾಸ್ಟರ್ ಎಣ್ಣೆ: ಇದು ರಿಸಿನೋಲಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಕೂದಲಿನ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಮತ್ತು ಕೂದಲನ್ನು ದಪ್ಪವಾಗಿಸುತ್ತದೆ.
  • ತೆಂಗಿನ ಎಣ್ಣೆ: ಇದು ಕೂದಲನ್ನು ಆಳವಾಗಿ ಪೋಷಸುತ್ತದೆ, ತೇವಗೊಳಿಸುತ್ತದೆ ಮತ್ತು ಪ್ರೋಟೀನ್ ನಷ್ಟವನ್ನು ತಡೆಯುತ್ತದೆ.
  • ಸಾಸಿವೆ ಎಣ್ಣೆ: ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಕೂದಲು ಕಿರುಚೀಲಗಳನ್ನು ಬಲಪಡಿಸುತ್ತದೆ ಮತ್ತು ಹೊಸ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
  • ಕರಿಬೇವು ಎಣ್ಣೆ: ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮತ್ತು ಆಕಾಲಿಕ ಬೂದುಬಣ್ಣವನ್ನು ಕಡಿಮೆ ಮಾಡುತ್ತದೆ.
  • ಕಲೋಂಜಿ ಬೀಜಗಳು: ಇದು ಶಿಲೀಂಧ್ರನಾಶಕ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣಳನ್ನು ಹೊಂದಿದೆ. ಇದು ನೆತ್ತಿಯ ಸೋಂಕುಗಳನ್ನು ದೂರವಿಡುತ್ತದೆ.
  • ನೆಲ್ಲಿಕಾಯಿ: ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃಧ್ಧವಾಗಿರುವ ಆಮ್ಲಾ ಕೂದಲನ್ನು ಕಪ್ಪ ಬಲವಾದ ಮತ್ತು ಹೊಳೆಯುವಂತೆ ಮಾಡುತ್ತದೆ.
  • ಮೆಂತ್ಯ ಬೀಜಗಳು: ಪ್ರೋಟೀನ್ ಮತ್ತು ನಿಕೋಟಿನಿಕ್ ಆಮ್ಲದಲ್ಲಿ ಸಮೃದ್ಧವಾಗಿರುವ ಮೆಂತ್ಯವು ಕೂದಲನ್ನು ಬಲಪಡಿಸುತ್ತದೆ ಮತ್ತು ತಲೆಹೊಟ್ಟು ನಿವಾರಿಸುತ್ತದೆ.
  • ಈರುಳ್ಳಿ: ಗಂಧಕದಲ್ಲಿ ಸಮೃದ್ಧವಾಗಿರುವ ಈರುಳ್ಳಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಕಿರುಚೀಲಗಳ್ನು ಪುನರುಜ್ಜೀವನಗೊಳಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

14 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago