Advertisement
ಸುದ್ದಿಗಳು

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

Share

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ ಕಿರಿಕಿರಿ. ತಲೆ ನೋವು ಆದೇಷ್ಟೋ ಹೇಳಿಕೊಳ್ಳಲಾಗದಷ್ಟು ತೊಂದರೆಯನ್ನು ಅನುಭವಿಸುತ್ತೇವೆ. ಆದರಲ್ಲೂ ಹೆಣ್ಣುಮಕ್ಕಳು ಮುಖದಲ್ಲಾಗುವ ಬದಲಾವಣೆಯಿಂದ ಪಾರ್ಲರ್ ಮೊರೆ ಹೋಗಿ ಹಣ ಖರ್ಚು ಮಾಡುವವರಿದ್ದರೆ. ಮುಖದ ಸಮಸ್ಯೆ ಮಾತ್ರವಲ್ಲ ಈ ಚಳಿಗಾಲದಲ್ಲಿ ಕೂದಲಿನ ಸಮಸ್ಯೆಯು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದು ಕಾಣಿಸಿಕೊಂಡಾಗ ಎಲ್ಲರಿಗೂ ಹೆದರಿಕೆಯಾಗಿ ಹಣ ಖರ್ಚು ಮಾಡಿ ಬೇರೆ ಬೇರೆ ಎಣ್ಣೆಯನ್ನು ಪ್ರಯತ್ನಿಸುತ್ತಾರೆ.

ಯಾವುದಾದರಲ್ಲೂ ಫಲ ನೀಡದೇ ಇದ್ದಾಗ ಸುಮ್ಮನಾಗುತ್ತಾರೆ. ಆದರೆ ಚಳಿಗಾಲದಲ್ಲಿ ನಾವು ಬಳಸುವ ಎಣ್ಣೆಯು ಯಾವರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ತಿಳಿದುಕೊಂಡರೆ, ಕೂದಲು ಉದುರುವುದನ್ನು ತಡೆಯಬಹುದು.

  • ಕ್ಯಾಸ್ಟರ್ ಎಣ್ಣೆ: ಇದು ರಿಸಿನೋಲಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಕೂದಲಿನ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಮತ್ತು ಕೂದಲನ್ನು ದಪ್ಪವಾಗಿಸುತ್ತದೆ.
  • ತೆಂಗಿನ ಎಣ್ಣೆ: ಇದು ಕೂದಲನ್ನು ಆಳವಾಗಿ ಪೋಷಸುತ್ತದೆ, ತೇವಗೊಳಿಸುತ್ತದೆ ಮತ್ತು ಪ್ರೋಟೀನ್ ನಷ್ಟವನ್ನು ತಡೆಯುತ್ತದೆ.
  • ಸಾಸಿವೆ ಎಣ್ಣೆ: ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ಕೂದಲು ಕಿರುಚೀಲಗಳನ್ನು ಬಲಪಡಿಸುತ್ತದೆ ಮತ್ತು ಹೊಸ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
  • ಕರಿಬೇವು ಎಣ್ಣೆ: ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮತ್ತು ಆಕಾಲಿಕ ಬೂದುಬಣ್ಣವನ್ನು ಕಡಿಮೆ ಮಾಡುತ್ತದೆ.
  • ಕಲೋಂಜಿ ಬೀಜಗಳು: ಇದು ಶಿಲೀಂಧ್ರನಾಶಕ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣಳನ್ನು ಹೊಂದಿದೆ. ಇದು ನೆತ್ತಿಯ ಸೋಂಕುಗಳನ್ನು ದೂರವಿಡುತ್ತದೆ.
  • ನೆಲ್ಲಿಕಾಯಿ: ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃಧ್ಧವಾಗಿರುವ ಆಮ್ಲಾ ಕೂದಲನ್ನು ಕಪ್ಪ ಬಲವಾದ ಮತ್ತು ಹೊಳೆಯುವಂತೆ ಮಾಡುತ್ತದೆ.
  • ಮೆಂತ್ಯ ಬೀಜಗಳು: ಪ್ರೋಟೀನ್ ಮತ್ತು ನಿಕೋಟಿನಿಕ್ ಆಮ್ಲದಲ್ಲಿ ಸಮೃದ್ಧವಾಗಿರುವ ಮೆಂತ್ಯವು ಕೂದಲನ್ನು ಬಲಪಡಿಸುತ್ತದೆ ಮತ್ತು ತಲೆಹೊಟ್ಟು ನಿವಾರಿಸುತ್ತದೆ.
  • ಈರುಳ್ಳಿ: ಗಂಧಕದಲ್ಲಿ ಸಮೃದ್ಧವಾಗಿರುವ ಈರುಳ್ಳಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ಕೂದಲು ಕಿರುಚೀಲಗಳ್ನು ಪುನರುಜ್ಜೀವನಗೊಳಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

15 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago