ಸುದ್ದಿಗಳು

ಚಪ್ಪಲಿ ಬಿಡಿ, ಬರಿಗಾಲಲ್ಲಿ ನಡೆಯಿರಿ | ಬರಿಗಾಲ ನಡಿಗೆಯಿಂದ ವೃದ್ಧಿಯಾಗುತ್ತೆ ಆರೋಗ್ಯ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್‌ ಸಾಧ್ಯವಾಗುತ್ತದೆ ಎನ್ನುವುದು  ವರದಿ. ಇದಕ್ಕಾಗಿ ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆಯುವ ಪ್ರಯತ್ನ ಮಾಡಿದರೆ ಉತ್ತಮ ಎನ್ನುವುದು  ಇಲ್ಲಿ ನೀಡಿರುವ ಸಂದೇಶ.

Advertisement
Advertisement

ಮನುಷ್ಯನ ಪಾದಗಳಲ್ಲಿ ಅನೇಕ ನರಗಳ ತುದಿ ಇರುತ್ತದೆ. ಹೆಚ್ಚು ಹೊತ್ತು ಪಾದರಕ್ಷೆಗಳನ್ನು ಬಳಸುವುದರಿಂದ ಸೂಕ್ಷ್ಮವಾದ ಈ ನರಗಳು ಸಂವೇದನೆಯನ್ನು ಕಳೆದುಕೊಳ್ಳುತ್ತವೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ ಈ ನರಗಳು ಆಕ್ಟೀವ್ ಆಗಿ ಇರುತ್ತದೆ.

ಚಪ್ಪಲಿ ಇಲ್ಲದೆ ನಡೆಯುವುದರಿಂದ  ದೇಹದ ಭಂಗಿ ಸೂಕ್ತ ರೀತಿಯಲ್ಲಿರುತ್ತದೆ. ಹೊಟ್ಟೆಯ ಮೇಲೆ ಒತ್ತಡ ಉಂಟಾಗಿ, ಜೀರ್ಣಕ್ರಿಯೆ ಸೂಕ್ತ ರೀತಿಯಲ್ಲಿ ನಡೆಯುತ್ತದೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ, ಮರಳು, ಚಿಕ್ಕ ಚಿಕ್ಕ ಕಲ್ಲುಗಳು ಮೃದುವಾಗಿ ಚುಚ್ಚಿಕೊಳ್ಳುವುದರಿಂದ, ನಿಮ್ಮ ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ. ಹೊಸ ಸ್ಪರ್ಶವನ್ನು ಪಾದಗಳು ಪಡೆಯುವುದರಿಂದ ಮೈಂಡ್ ರಿಲ್ಯಾಕ್ಸ್ ಆಗುತ್ತದೆ.ರಕ್ತ ಸಂಚಲನೆ ವ್ಯವಸ್ಥೆ ಕ್ರಿಯೆ ಉತ್ತಮಗೊಳ್ಳುತ್ತದೆ.  ಸಹನೆ ಹೆಚ್ಚುತ್ತದೆ.

ಇದಕ್ಕಾಗಿ ಎಲ್ಲೆಡೆ ಅಲ್ಲದಿದ್ದರೂ, ಕಚೇರಿಯಲ್ಲಿ, ಮನೆಯಲ್ಲಿ ಚಪ್ಪಲಿ ಇಲ್ಲದಂತೆ ನಡೆಯುವ ಅಭ್ಯಾಸ ಮಾಡಿದರೆ ಉತ್ತಮ ಎನ್ನುವುದು  ವರದಿ. ಸಮೀಕ್ಷೆ ಪ್ರಕಾರ ಯಾರು ಪ್ರತಿ ವಾರ ಕನಿಷ್ಠ 2 ಗಂಟೆ ಚಪ್ಪಲಿ ಇಲ್ಲದೆ ನಡೆಯುತ್ತಾರೋ, ಅಂತಹವರಲ್ಲಿ ಹೆಚ್ಚಿನವರಿಗಿಂತ ಆರೋಗ್ಯವಾಗಿ ಮತ್ತು ಕಾಯಿಲೆ ಬರದಂತೆ ಇರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

9 minutes ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

17 minutes ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

3 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

6 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

6 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago