Advertisement
ಸುದ್ದಿಗಳು

ಚಪ್ಪಲಿ ಬಿಡಿ, ಬರಿಗಾಲಲ್ಲಿ ನಡೆಯಿರಿ | ಬರಿಗಾಲ ನಡಿಗೆಯಿಂದ ವೃದ್ಧಿಯಾಗುತ್ತೆ ಆರೋಗ್ಯ…! |

Share

ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್‌ ಸಾಧ್ಯವಾಗುತ್ತದೆ ಎನ್ನುವುದು  ವರದಿ. ಇದಕ್ಕಾಗಿ ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆಯುವ ಪ್ರಯತ್ನ ಮಾಡಿದರೆ ಉತ್ತಮ ಎನ್ನುವುದು  ಇಲ್ಲಿ ನೀಡಿರುವ ಸಂದೇಶ.

ಮನುಷ್ಯನ ಪಾದಗಳಲ್ಲಿ ಅನೇಕ ನರಗಳ ತುದಿ ಇರುತ್ತದೆ. ಹೆಚ್ಚು ಹೊತ್ತು ಪಾದರಕ್ಷೆಗಳನ್ನು ಬಳಸುವುದರಿಂದ ಸೂಕ್ಷ್ಮವಾದ ಈ ನರಗಳು ಸಂವೇದನೆಯನ್ನು ಕಳೆದುಕೊಳ್ಳುತ್ತವೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ ಈ ನರಗಳು ಆಕ್ಟೀವ್ ಆಗಿ ಇರುತ್ತದೆ.

ಚಪ್ಪಲಿ ಇಲ್ಲದೆ ನಡೆಯುವುದರಿಂದ  ದೇಹದ ಭಂಗಿ ಸೂಕ್ತ ರೀತಿಯಲ್ಲಿರುತ್ತದೆ. ಹೊಟ್ಟೆಯ ಮೇಲೆ ಒತ್ತಡ ಉಂಟಾಗಿ, ಜೀರ್ಣಕ್ರಿಯೆ ಸೂಕ್ತ ರೀತಿಯಲ್ಲಿ ನಡೆಯುತ್ತದೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ, ಮರಳು, ಚಿಕ್ಕ ಚಿಕ್ಕ ಕಲ್ಲುಗಳು ಮೃದುವಾಗಿ ಚುಚ್ಚಿಕೊಳ್ಳುವುದರಿಂದ, ನಿಮ್ಮ ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ. ಹೊಸ ಸ್ಪರ್ಶವನ್ನು ಪಾದಗಳು ಪಡೆಯುವುದರಿಂದ ಮೈಂಡ್ ರಿಲ್ಯಾಕ್ಸ್ ಆಗುತ್ತದೆ.ರಕ್ತ ಸಂಚಲನೆ ವ್ಯವಸ್ಥೆ ಕ್ರಿಯೆ ಉತ್ತಮಗೊಳ್ಳುತ್ತದೆ.  ಸಹನೆ ಹೆಚ್ಚುತ್ತದೆ.

ಇದಕ್ಕಾಗಿ ಎಲ್ಲೆಡೆ ಅಲ್ಲದಿದ್ದರೂ, ಕಚೇರಿಯಲ್ಲಿ, ಮನೆಯಲ್ಲಿ ಚಪ್ಪಲಿ ಇಲ್ಲದಂತೆ ನಡೆಯುವ ಅಭ್ಯಾಸ ಮಾಡಿದರೆ ಉತ್ತಮ ಎನ್ನುವುದು  ವರದಿ. ಸಮೀಕ್ಷೆ ಪ್ರಕಾರ ಯಾರು ಪ್ರತಿ ವಾರ ಕನಿಷ್ಠ 2 ಗಂಟೆ ಚಪ್ಪಲಿ ಇಲ್ಲದೆ ನಡೆಯುತ್ತಾರೋ, ಅಂತಹವರಲ್ಲಿ ಹೆಚ್ಚಿನವರಿಗಿಂತ ಆರೋಗ್ಯವಾಗಿ ಮತ್ತು ಕಾಯಿಲೆ ಬರದಂತೆ ಇರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

17 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago