Advertisement
ಸುದ್ದಿಗಳು

ಚಪ್ಪಲಿ ಬಿಡಿ, ಬರಿಗಾಲಲ್ಲಿ ನಡೆಯಿರಿ | ಬರಿಗಾಲ ನಡಿಗೆಯಿಂದ ವೃದ್ಧಿಯಾಗುತ್ತೆ ಆರೋಗ್ಯ…! |

Share

ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್‌ ಸಾಧ್ಯವಾಗುತ್ತದೆ ಎನ್ನುವುದು  ವರದಿ. ಇದಕ್ಕಾಗಿ ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆಯುವ ಪ್ರಯತ್ನ ಮಾಡಿದರೆ ಉತ್ತಮ ಎನ್ನುವುದು  ಇಲ್ಲಿ ನೀಡಿರುವ ಸಂದೇಶ.

ಮನುಷ್ಯನ ಪಾದಗಳಲ್ಲಿ ಅನೇಕ ನರಗಳ ತುದಿ ಇರುತ್ತದೆ. ಹೆಚ್ಚು ಹೊತ್ತು ಪಾದರಕ್ಷೆಗಳನ್ನು ಬಳಸುವುದರಿಂದ ಸೂಕ್ಷ್ಮವಾದ ಈ ನರಗಳು ಸಂವೇದನೆಯನ್ನು ಕಳೆದುಕೊಳ್ಳುತ್ತವೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ ಈ ನರಗಳು ಆಕ್ಟೀವ್ ಆಗಿ ಇರುತ್ತದೆ.

ಚಪ್ಪಲಿ ಇಲ್ಲದೆ ನಡೆಯುವುದರಿಂದ  ದೇಹದ ಭಂಗಿ ಸೂಕ್ತ ರೀತಿಯಲ್ಲಿರುತ್ತದೆ. ಹೊಟ್ಟೆಯ ಮೇಲೆ ಒತ್ತಡ ಉಂಟಾಗಿ, ಜೀರ್ಣಕ್ರಿಯೆ ಸೂಕ್ತ ರೀತಿಯಲ್ಲಿ ನಡೆಯುತ್ತದೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ, ಮರಳು, ಚಿಕ್ಕ ಚಿಕ್ಕ ಕಲ್ಲುಗಳು ಮೃದುವಾಗಿ ಚುಚ್ಚಿಕೊಳ್ಳುವುದರಿಂದ, ನಿಮ್ಮ ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ. ಹೊಸ ಸ್ಪರ್ಶವನ್ನು ಪಾದಗಳು ಪಡೆಯುವುದರಿಂದ ಮೈಂಡ್ ರಿಲ್ಯಾಕ್ಸ್ ಆಗುತ್ತದೆ.ರಕ್ತ ಸಂಚಲನೆ ವ್ಯವಸ್ಥೆ ಕ್ರಿಯೆ ಉತ್ತಮಗೊಳ್ಳುತ್ತದೆ.  ಸಹನೆ ಹೆಚ್ಚುತ್ತದೆ.

ಇದಕ್ಕಾಗಿ ಎಲ್ಲೆಡೆ ಅಲ್ಲದಿದ್ದರೂ, ಕಚೇರಿಯಲ್ಲಿ, ಮನೆಯಲ್ಲಿ ಚಪ್ಪಲಿ ಇಲ್ಲದಂತೆ ನಡೆಯುವ ಅಭ್ಯಾಸ ಮಾಡಿದರೆ ಉತ್ತಮ ಎನ್ನುವುದು  ವರದಿ. ಸಮೀಕ್ಷೆ ಪ್ರಕಾರ ಯಾರು ಪ್ರತಿ ವಾರ ಕನಿಷ್ಠ 2 ಗಂಟೆ ಚಪ್ಪಲಿ ಇಲ್ಲದೆ ನಡೆಯುತ್ತಾರೋ, ಅಂತಹವರಲ್ಲಿ ಹೆಚ್ಚಿನವರಿಗಿಂತ ಆರೋಗ್ಯವಾಗಿ ಮತ್ತು ಕಾಯಿಲೆ ಬರದಂತೆ ಇರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

7 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

17 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

23 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago