Advertisement
ಸುದ್ದಿಗಳು

ಚಪ್ಪಲಿ ಬಿಡಿ, ಬರಿಗಾಲಲ್ಲಿ ನಡೆಯಿರಿ | ಬರಿಗಾಲ ನಡಿಗೆಯಿಂದ ವೃದ್ಧಿಯಾಗುತ್ತೆ ಆರೋಗ್ಯ…! |

Share

ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್‌ ಸಾಧ್ಯವಾಗುತ್ತದೆ ಎನ್ನುವುದು  ವರದಿ. ಇದಕ್ಕಾಗಿ ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆಯುವ ಪ್ರಯತ್ನ ಮಾಡಿದರೆ ಉತ್ತಮ ಎನ್ನುವುದು  ಇಲ್ಲಿ ನೀಡಿರುವ ಸಂದೇಶ.

ಮನುಷ್ಯನ ಪಾದಗಳಲ್ಲಿ ಅನೇಕ ನರಗಳ ತುದಿ ಇರುತ್ತದೆ. ಹೆಚ್ಚು ಹೊತ್ತು ಪಾದರಕ್ಷೆಗಳನ್ನು ಬಳಸುವುದರಿಂದ ಸೂಕ್ಷ್ಮವಾದ ಈ ನರಗಳು ಸಂವೇದನೆಯನ್ನು ಕಳೆದುಕೊಳ್ಳುತ್ತವೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ ಈ ನರಗಳು ಆಕ್ಟೀವ್ ಆಗಿ ಇರುತ್ತದೆ.

ಚಪ್ಪಲಿ ಇಲ್ಲದೆ ನಡೆಯುವುದರಿಂದ  ದೇಹದ ಭಂಗಿ ಸೂಕ್ತ ರೀತಿಯಲ್ಲಿರುತ್ತದೆ. ಹೊಟ್ಟೆಯ ಮೇಲೆ ಒತ್ತಡ ಉಂಟಾಗಿ, ಜೀರ್ಣಕ್ರಿಯೆ ಸೂಕ್ತ ರೀತಿಯಲ್ಲಿ ನಡೆಯುತ್ತದೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ, ಮರಳು, ಚಿಕ್ಕ ಚಿಕ್ಕ ಕಲ್ಲುಗಳು ಮೃದುವಾಗಿ ಚುಚ್ಚಿಕೊಳ್ಳುವುದರಿಂದ, ನಿಮ್ಮ ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ. ಹೊಸ ಸ್ಪರ್ಶವನ್ನು ಪಾದಗಳು ಪಡೆಯುವುದರಿಂದ ಮೈಂಡ್ ರಿಲ್ಯಾಕ್ಸ್ ಆಗುತ್ತದೆ.ರಕ್ತ ಸಂಚಲನೆ ವ್ಯವಸ್ಥೆ ಕ್ರಿಯೆ ಉತ್ತಮಗೊಳ್ಳುತ್ತದೆ.  ಸಹನೆ ಹೆಚ್ಚುತ್ತದೆ.

ಇದಕ್ಕಾಗಿ ಎಲ್ಲೆಡೆ ಅಲ್ಲದಿದ್ದರೂ, ಕಚೇರಿಯಲ್ಲಿ, ಮನೆಯಲ್ಲಿ ಚಪ್ಪಲಿ ಇಲ್ಲದಂತೆ ನಡೆಯುವ ಅಭ್ಯಾಸ ಮಾಡಿದರೆ ಉತ್ತಮ ಎನ್ನುವುದು  ವರದಿ. ಸಮೀಕ್ಷೆ ಪ್ರಕಾರ ಯಾರು ಪ್ರತಿ ವಾರ ಕನಿಷ್ಠ 2 ಗಂಟೆ ಚಪ್ಪಲಿ ಇಲ್ಲದೆ ನಡೆಯುತ್ತಾರೋ, ಅಂತಹವರಲ್ಲಿ ಹೆಚ್ಚಿನವರಿಗಿಂತ ಆರೋಗ್ಯವಾಗಿ ಮತ್ತು ಕಾಯಿಲೆ ಬರದಂತೆ ಇರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

12 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

13 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

13 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

18 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

21 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

1 day ago