ಸುದ್ದಿಗಳು

ವಿದ್ಯುತ್ ಬಿಲ್ ಬಾಕಿ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ | ಎಚ್ಚರಿಕೆ ಗ್ರಾಹಕರೇ ಎಚ್ಚರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಮೆಸೇಜ್‌ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

Advertisement
Advertisement

ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.

ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

3 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

5 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

8 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

12 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

12 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

21 hours ago