ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಮೆಸೇಜ್ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…