Advertisement
ಸುದ್ದಿಗಳು

ವಿದ್ಯುತ್ ಬಿಲ್ ಬಾಕಿ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ | ಎಚ್ಚರಿಕೆ ಗ್ರಾಹಕರೇ ಎಚ್ಚರ |

Share

ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಮೆಸೇಜ್‌ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.

ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

4 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

14 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

1 day ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

2 days ago