ಸಿಂಹ, ಹುಲಿ, ಚಿರತೆ ಮುಂತಾದ ಪ್ರಾಣಿಗಳು ಹಾವುಗಳನ್ನು ಬೇಟೆಯಾಡುವುದು ಅಪರೂಪದ ದೃಶ್ಯ. ಅದೇ ರೀತಿಯಲ್ಲಿ ಚಿರತೆಗೆ ಚಿಕ್ಕ ಹೆಬ್ಬಾವು ಎದರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರತ್ ಆಗುತ್ತಿದೆ.
ನದಿಯ ದಡದಲ್ಲಿ ಚಿರತೆ ನೀರು ಕುಡಿಯುತ್ತಿದ್ದ ವೇಳೆ ಚಿಕ್ಕ ಗಾತ್ರದ ಹೆಬ್ಬಾವನ್ನು ಕಂಡು ಸಾಯಿಸದೆ ತನ್ನ ಬಾಯಿಯಲ್ಲಿ ಹಿಡಿದುಕೊಂಡು ಬಂಡೆಗಳ ಮೇಲೆ ಹೇರಲು ಪ್ರಯತ್ನಿಸುತ್ತಿತ್ತು. ಈ ಸಮಯದಲ್ಲಿ ಚಿರತೆಯ ಕಾಲುಗಳ ಬಳಿ ತಲೆಯಿರುವ ಹೆಬ್ಬಾವು ತನ್ನ ಪ್ರಾಣ ರಕ್ಷಣೆಗಾಗಿ ಚಿರತೆಗೆ ಕಚ್ಚತೊಡಗಿತು. ಇದರಿಂದ ಕೋಪಗೊಂಡ ಚಿರತೆಯು ಹೆಬ್ಬಾವನ್ನು ಬಿಡದೆ ತನ್ನ ಬಾಯಿಯಲ್ಲೇ ಇರಿಸಿಕೊಂಡು ಓಡಿಹೋಗುತ್ತೀರುವ ದೃಶ್ಯವು ವೀಡಿಯೋದಲ್ಲಿ ಸೆರೆಯಾಗಿದೆ.
ವೈಲ್ಡ್ ಆನಿಮಲ್ಸ್ ಕ್ರಯೇಷನ್ ಎನ್ನುವ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…