ಸಿಂಹ, ಹುಲಿ, ಚಿರತೆ ಮುಂತಾದ ಪ್ರಾಣಿಗಳು ಹಾವುಗಳನ್ನು ಬೇಟೆಯಾಡುವುದು ಅಪರೂಪದ ದೃಶ್ಯ. ಅದೇ ರೀತಿಯಲ್ಲಿ ಚಿರತೆಗೆ ಚಿಕ್ಕ ಹೆಬ್ಬಾವು ಎದರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರತ್ ಆಗುತ್ತಿದೆ.
ನದಿಯ ದಡದಲ್ಲಿ ಚಿರತೆ ನೀರು ಕುಡಿಯುತ್ತಿದ್ದ ವೇಳೆ ಚಿಕ್ಕ ಗಾತ್ರದ ಹೆಬ್ಬಾವನ್ನು ಕಂಡು ಸಾಯಿಸದೆ ತನ್ನ ಬಾಯಿಯಲ್ಲಿ ಹಿಡಿದುಕೊಂಡು ಬಂಡೆಗಳ ಮೇಲೆ ಹೇರಲು ಪ್ರಯತ್ನಿಸುತ್ತಿತ್ತು. ಈ ಸಮಯದಲ್ಲಿ ಚಿರತೆಯ ಕಾಲುಗಳ ಬಳಿ ತಲೆಯಿರುವ ಹೆಬ್ಬಾವು ತನ್ನ ಪ್ರಾಣ ರಕ್ಷಣೆಗಾಗಿ ಚಿರತೆಗೆ ಕಚ್ಚತೊಡಗಿತು. ಇದರಿಂದ ಕೋಪಗೊಂಡ ಚಿರತೆಯು ಹೆಬ್ಬಾವನ್ನು ಬಿಡದೆ ತನ್ನ ಬಾಯಿಯಲ್ಲೇ ಇರಿಸಿಕೊಂಡು ಓಡಿಹೋಗುತ್ತೀರುವ ದೃಶ್ಯವು ವೀಡಿಯೋದಲ್ಲಿ ಸೆರೆಯಾಗಿದೆ.
ವೈಲ್ಡ್ ಆನಿಮಲ್ಸ್ ಕ್ರಯೇಷನ್ ಎನ್ನುವ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…