ಸಿಂಹ, ಹುಲಿ, ಚಿರತೆ ಮುಂತಾದ ಪ್ರಾಣಿಗಳು ಹಾವುಗಳನ್ನು ಬೇಟೆಯಾಡುವುದು ಅಪರೂಪದ ದೃಶ್ಯ. ಅದೇ ರೀತಿಯಲ್ಲಿ ಚಿರತೆಗೆ ಚಿಕ್ಕ ಹೆಬ್ಬಾವು ಎದರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರತ್ ಆಗುತ್ತಿದೆ.
ನದಿಯ ದಡದಲ್ಲಿ ಚಿರತೆ ನೀರು ಕುಡಿಯುತ್ತಿದ್ದ ವೇಳೆ ಚಿಕ್ಕ ಗಾತ್ರದ ಹೆಬ್ಬಾವನ್ನು ಕಂಡು ಸಾಯಿಸದೆ ತನ್ನ ಬಾಯಿಯಲ್ಲಿ ಹಿಡಿದುಕೊಂಡು ಬಂಡೆಗಳ ಮೇಲೆ ಹೇರಲು ಪ್ರಯತ್ನಿಸುತ್ತಿತ್ತು. ಈ ಸಮಯದಲ್ಲಿ ಚಿರತೆಯ ಕಾಲುಗಳ ಬಳಿ ತಲೆಯಿರುವ ಹೆಬ್ಬಾವು ತನ್ನ ಪ್ರಾಣ ರಕ್ಷಣೆಗಾಗಿ ಚಿರತೆಗೆ ಕಚ್ಚತೊಡಗಿತು. ಇದರಿಂದ ಕೋಪಗೊಂಡ ಚಿರತೆಯು ಹೆಬ್ಬಾವನ್ನು ಬಿಡದೆ ತನ್ನ ಬಾಯಿಯಲ್ಲೇ ಇರಿಸಿಕೊಂಡು ಓಡಿಹೋಗುತ್ತೀರುವ ದೃಶ್ಯವು ವೀಡಿಯೋದಲ್ಲಿ ಸೆರೆಯಾಗಿದೆ.
ವೈಲ್ಡ್ ಆನಿಮಲ್ಸ್ ಕ್ರಯೇಷನ್ ಎನ್ನುವ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…