Advertisement
ಸುದ್ದಿಗಳು

ಅಪರೂಪದ ಚಿರತೆ ಪತ್ತೆ | ನಾಗಾಲ್ಯಾಂಡ್‌ನಲ್ಲಿ ಮೊದಲ ಬಾರಿಗೆ ಕಂಡ ಮೋಡದ ಚಿರತೆ |

Share

ನಾಗಾಲ್ಯಾಂಡ್‌ನ ಭಾರತ- ಮ್ಯಾನ್ಮಾರ್ ಗಡಿಯಲ್ಲಿರುವ ಅರಣ್ಯದಲ್ಲಿ 3,700 ಮೀಟರ್ ಎತ್ತರದಲ್ಲಿ ಮೋಡ ಕವಿದ ಚಿರತೆಗಳ ಛಾಯಚಿತ್ರಗಳನ್ನು ಸಂಶೋಧಕರ ತಂಡವು ಮೊದಲ ಬಾರಿಗೆ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಇದುವರೆಗೆ ಪ್ರಪಂಚದಲ್ಲಿ ಕಂಡುಬಂದ ಅತಿ ಎತ್ತರದ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿಯಾಗಿದೆ ಎಂದು ವರದಿಯಾಗಿದೆ.

ಸ್ಥಳೀಯ ಉಪಭಾಷೆಯಲ್ಲಿ ಖೆಫಕ್ ಎಂದು ಕರೆಯಲ್ಲಡುವ ಮೋಡದ ಚಿರತೆಗಳು ಪ್ರಾದೇಶಿಕವಾಗಿ ಅಳಿವಿನಂಚಿನಲ್ಲಿರುವ ಹುಲಿಗಳು ಮತ್ತು ಸಾಮಾನ್ಯ ಚಿರತೆಗಳ ಮಾದರಿಯಲ್ಲಿ ನಾಗಾಲ್ಯಾಂಡ್‌ ನ ಈ ಪ್ರದೇಶದಲ್ಲಿ ಅತಿದೊಡ್ಡ ಕಾಡು ಬೆಕ್ಕುಗಳಾಗಿವೆ. ತಜ್ಞರ ಪ್ರಕಾರ, ಮೋಡದ ಚಿರತೆಗಳು ಕಡಿಮೆ ಎತ್ತರದ ಪ್ರದೇಶಗಳಲ್ಲಿ ನಿತ್ಯ ಹರಿದ್ವರ್ಣ ಮಳೆಕಾಡುಗಳನ್ನು ವಾಸಿಸುತ್ತವೆ. ಮರದ ಮೇಲೆ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಮೂಲದ ನಾನ್ ಪ್ರಾಫಿಟ್ ವೈಲ್ಡ್ ಲೈಫ್ ಪ್ರೊಟೆಕ್ಷನ್ ಸೊಸೈಟಿ ಆಫ್ ಇಂಡಿಯಾ ನೇತೃತ್ವದ ಸಂಶೋಧಕರು ಪೂರ್ವ ನಾಗಾಲ್ಯಾಂಡ್ ಕಿಫಿರೆ ಜಿಲ್ಲೆಯ ಥಾನಮಿರ್ ಗ್ರಾಮದ ಸಮುದಾಯ ಅರಣ್ಯದಲ್ಲಿ ಮೋಡ ಕವಿದ ಚಿರತೆಗಳ ಕ್ಯಾಮೆರಾ ಟ್ರ‍್ಯಾಪ್ ಚಿತ್ರಗಳನ್ನು ದಾಖಲಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago