Advertisement
ಸುದ್ದಿಗಳು

ಅಪರೂಪದ ಚಿರತೆ ಪತ್ತೆ | ನಾಗಾಲ್ಯಾಂಡ್‌ನಲ್ಲಿ ಮೊದಲ ಬಾರಿಗೆ ಕಂಡ ಮೋಡದ ಚಿರತೆ |

Share

ನಾಗಾಲ್ಯಾಂಡ್‌ನ ಭಾರತ- ಮ್ಯಾನ್ಮಾರ್ ಗಡಿಯಲ್ಲಿರುವ ಅರಣ್ಯದಲ್ಲಿ 3,700 ಮೀಟರ್ ಎತ್ತರದಲ್ಲಿ ಮೋಡ ಕವಿದ ಚಿರತೆಗಳ ಛಾಯಚಿತ್ರಗಳನ್ನು ಸಂಶೋಧಕರ ತಂಡವು ಮೊದಲ ಬಾರಿಗೆ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಇದುವರೆಗೆ ಪ್ರಪಂಚದಲ್ಲಿ ಕಂಡುಬಂದ ಅತಿ ಎತ್ತರದ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿಯಾಗಿದೆ ಎಂದು ವರದಿಯಾಗಿದೆ.

ಸ್ಥಳೀಯ ಉಪಭಾಷೆಯಲ್ಲಿ ಖೆಫಕ್ ಎಂದು ಕರೆಯಲ್ಲಡುವ ಮೋಡದ ಚಿರತೆಗಳು ಪ್ರಾದೇಶಿಕವಾಗಿ ಅಳಿವಿನಂಚಿನಲ್ಲಿರುವ ಹುಲಿಗಳು ಮತ್ತು ಸಾಮಾನ್ಯ ಚಿರತೆಗಳ ಮಾದರಿಯಲ್ಲಿ ನಾಗಾಲ್ಯಾಂಡ್‌ ನ ಈ ಪ್ರದೇಶದಲ್ಲಿ ಅತಿದೊಡ್ಡ ಕಾಡು ಬೆಕ್ಕುಗಳಾಗಿವೆ. ತಜ್ಞರ ಪ್ರಕಾರ, ಮೋಡದ ಚಿರತೆಗಳು ಕಡಿಮೆ ಎತ್ತರದ ಪ್ರದೇಶಗಳಲ್ಲಿ ನಿತ್ಯ ಹರಿದ್ವರ್ಣ ಮಳೆಕಾಡುಗಳನ್ನು ವಾಸಿಸುತ್ತವೆ. ಮರದ ಮೇಲೆ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಮೂಲದ ನಾನ್ ಪ್ರಾಫಿಟ್ ವೈಲ್ಡ್ ಲೈಫ್ ಪ್ರೊಟೆಕ್ಷನ್ ಸೊಸೈಟಿ ಆಫ್ ಇಂಡಿಯಾ ನೇತೃತ್ವದ ಸಂಶೋಧಕರು ಪೂರ್ವ ನಾಗಾಲ್ಯಾಂಡ್ ಕಿಫಿರೆ ಜಿಲ್ಲೆಯ ಥಾನಮಿರ್ ಗ್ರಾಮದ ಸಮುದಾಯ ಅರಣ್ಯದಲ್ಲಿ ಮೋಡ ಕವಿದ ಚಿರತೆಗಳ ಕ್ಯಾಮೆರಾ ಟ್ರ‍್ಯಾಪ್ ಚಿತ್ರಗಳನ್ನು ದಾಖಲಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

60 minutes ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

8 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

15 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

15 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

23 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 day ago