Advertisement
ಸುದ್ದಿಗಳು

ಅಪರೂಪದ ಚಿರತೆ ಪತ್ತೆ | ನಾಗಾಲ್ಯಾಂಡ್‌ನಲ್ಲಿ ಮೊದಲ ಬಾರಿಗೆ ಕಂಡ ಮೋಡದ ಚಿರತೆ |

Share

ನಾಗಾಲ್ಯಾಂಡ್‌ನ ಭಾರತ- ಮ್ಯಾನ್ಮಾರ್ ಗಡಿಯಲ್ಲಿರುವ ಅರಣ್ಯದಲ್ಲಿ 3,700 ಮೀಟರ್ ಎತ್ತರದಲ್ಲಿ ಮೋಡ ಕವಿದ ಚಿರತೆಗಳ ಛಾಯಚಿತ್ರಗಳನ್ನು ಸಂಶೋಧಕರ ತಂಡವು ಮೊದಲ ಬಾರಿಗೆ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಇದುವರೆಗೆ ಪ್ರಪಂಚದಲ್ಲಿ ಕಂಡುಬಂದ ಅತಿ ಎತ್ತರದ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿಯಾಗಿದೆ ಎಂದು ವರದಿಯಾಗಿದೆ.

Advertisement

ಸ್ಥಳೀಯ ಉಪಭಾಷೆಯಲ್ಲಿ ಖೆಫಕ್ ಎಂದು ಕರೆಯಲ್ಲಡುವ ಮೋಡದ ಚಿರತೆಗಳು ಪ್ರಾದೇಶಿಕವಾಗಿ ಅಳಿವಿನಂಚಿನಲ್ಲಿರುವ ಹುಲಿಗಳು ಮತ್ತು ಸಾಮಾನ್ಯ ಚಿರತೆಗಳ ಮಾದರಿಯಲ್ಲಿ ನಾಗಾಲ್ಯಾಂಡ್‌ ನ ಈ ಪ್ರದೇಶದಲ್ಲಿ ಅತಿದೊಡ್ಡ ಕಾಡು ಬೆಕ್ಕುಗಳಾಗಿವೆ. ತಜ್ಞರ ಪ್ರಕಾರ, ಮೋಡದ ಚಿರತೆಗಳು ಕಡಿಮೆ ಎತ್ತರದ ಪ್ರದೇಶಗಳಲ್ಲಿ ನಿತ್ಯ ಹರಿದ್ವರ್ಣ ಮಳೆಕಾಡುಗಳನ್ನು ವಾಸಿಸುತ್ತವೆ. ಮರದ ಮೇಲೆ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.

ದೆಹಲಿ ಮೂಲದ ನಾನ್ ಪ್ರಾಫಿಟ್ ವೈಲ್ಡ್ ಲೈಫ್ ಪ್ರೊಟೆಕ್ಷನ್ ಸೊಸೈಟಿ ಆಫ್ ಇಂಡಿಯಾ ನೇತೃತ್ವದ ಸಂಶೋಧಕರು ಪೂರ್ವ ನಾಗಾಲ್ಯಾಂಡ್ ಕಿಫಿರೆ ಜಿಲ್ಲೆಯ ಥಾನಮಿರ್ ಗ್ರಾಮದ ಸಮುದಾಯ ಅರಣ್ಯದಲ್ಲಿ ಮೋಡ ಕವಿದ ಚಿರತೆಗಳ ಕ್ಯಾಮೆರಾ ಟ್ರ‍್ಯಾಪ್ ಚಿತ್ರಗಳನ್ನು ದಾಖಲಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

5 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

5 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

5 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

5 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago