15.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. (ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.)
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ರಾಜ್ಯದಾದ್ಯಂತ ಜೋರು ಮಳೆಯ ಮುನ್ಸೂಚನೆ ಇರುವುದಿಲ್ಲ.
ಈಗಿನಂತೆ ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ. ಆದರೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…