ವೆದರ್ ಮಿರರ್

ಹವಾಮಾನ ವರದಿ | 25-09-2024 | ಸೆ. 28ರಿಂದ ಮಳೆ ಕಡಿಮೆ | ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನಕ್ಕೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗಲಿದೆ. 29ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು. ಅಲ್ಲಿಯ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 26ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 29ರಿಂದ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ರಾಮನಗರ, ಬೆಂಗಳೂರು ನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಸೆಪ್ಟೆಂಬರ್ 26ರಿಂದ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಕಡಿಮೆಯಾಗಲಿದ್ದು. ಸೆಪ್ಟೆಂಬರ್ 29ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

3 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

10 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

1 hour ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

1 hour ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

2 hours ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 hours ago