#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ

September 29, 2023
5:34 PM
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ 'ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ' ಕಾರ್ಯಕ್ರಮ ಜರಗಲಿದೆ.

ಸಾವಯವ ಕೃಷಿಕ ಗ್ರಾಹಕ ಬಳಗ  ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ ‘ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ’ ಕಾರ್ಯಕ್ರಮ ಜರಗಲಿದೆ.

Advertisement

ಅಕ್ಟೋಬರ್ 8 ಭಾನುವಾರದಂದು, ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಹರಿಕೃಷ್ಣ ಕಾಮತ್ ಪುತ್ತೂರು, ರಾಜ್ಯಮಟ್ಟದ ತರಕಾರಿ ಬೇಸಾಯ ತರಬೇತುದಾರರು ಭಾಗವಹಿಸಲಿದ್ದಾರೆ.  ಹೆಸರು ನೊಂದಾಯಿಸಲು 9448835606/9343569694.

ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು,ಇವರ ಆಶ್ರಯದಲ್ಲಿ ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ತೊಡುವೆ ಜೇನು ಮತ್ತು ಮೊಜೆಂಟಿ ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ ನಡೆಯಲಿದೆ. ಅ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ  ರಾಜ್ಯಮಟ್ಟದ ತರಬೇತುದಾರರಾದ ರಾಧಾಕೃಷ್ಣ ಆರ್ ಕೋಡಿ ಅವರಿಂದ ತೊಡುವೆ ಜೇನು ಸಾಕಾಣಿಕೆ ತರಬೇತಿ. ಶ್ರೀವೆಂಕಟಕೃಷ್ಣ ಭಟ್ ಬಿ ಮೊಜಂಟಿ ಜೇನು ಸಾಕಾಣಿಕೆ ತರಬೇತಿ ನಡೆಯಲಿದೆ.
ಅಗತ್ಯ ಮಾಹಿತಿಗಾಗಿ ಮತ್ತು ನೊಂದಾವಣೆಗಾಗಿ ರತ್ ಕುಮಾರ್ - 9343569694, ಬಿ ಭರತ್ - 9035318553 , ರತ್ನಾಕರ್ - 9448835606, ಶ್ರೀಕಾಂತ್ ಟಿ ಸುರತ್ಕಲ್ - 9980554073 ಅವರನ್ನು ಸಂಪರ್ಕ ಮಾಡಬಹುದು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group