ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ ‘ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ’ ಕಾರ್ಯಕ್ರಮ ಜರಗಲಿದೆ.
ಅಕ್ಟೋಬರ್ 8 ಭಾನುವಾರದಂದು, ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಹರಿಕೃಷ್ಣ ಕಾಮತ್ ಪುತ್ತೂರು, ರಾಜ್ಯಮಟ್ಟದ ತರಕಾರಿ ಬೇಸಾಯ ತರಬೇತುದಾರರು ಭಾಗವಹಿಸಲಿದ್ದಾರೆ. ಹೆಸರು ನೊಂದಾಯಿಸಲು 9448835606/9343569694.
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು,ಇವರ ಆಶ್ರಯದಲ್ಲಿ ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ತೊಡುವೆ ಜೇನು ಮತ್ತು ಮೊಜೆಂಟಿ ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ ನಡೆಯಲಿದೆ. ಅ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಮಟ್ಟದ ತರಬೇತುದಾರರಾದ ರಾಧಾಕೃಷ್ಣ ಆರ್ ಕೋಡಿ ಅವರಿಂದ ತೊಡುವೆ ಜೇನು ಸಾಕಾಣಿಕೆ ತರಬೇತಿ. ಶ್ರೀವೆಂಕಟಕೃಷ್ಣ ಭಟ್ ಬಿ ಮೊಜಂಟಿ ಜೇನು ಸಾಕಾಣಿಕೆ ತರಬೇತಿ ನಡೆಯಲಿದೆ.
ಅಗತ್ಯ ಮಾಹಿತಿಗಾಗಿ ಮತ್ತು ನೊಂದಾವಣೆಗಾಗಿ ಶರತ್ ಕುಮಾರ್ - 9343569694, ಬಿ ಭರತ್ - 9035318553 , ರತ್ನಾಕರ್ - 9448835606, ಶ್ರೀಕಾಂತ್ ಟಿ ಸುರತ್ಕಲ್ - 9980554073 ಅವರನ್ನು ಸಂಪರ್ಕ ಮಾಡಬಹುದು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…