ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ ‘ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ’ ಕಾರ್ಯಕ್ರಮ ಜರಗಲಿದೆ.
ಅಕ್ಟೋಬರ್ 8 ಭಾನುವಾರದಂದು, ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಹರಿಕೃಷ್ಣ ಕಾಮತ್ ಪುತ್ತೂರು, ರಾಜ್ಯಮಟ್ಟದ ತರಕಾರಿ ಬೇಸಾಯ ತರಬೇತುದಾರರು ಭಾಗವಹಿಸಲಿದ್ದಾರೆ. ಹೆಸರು ನೊಂದಾಯಿಸಲು 9448835606/9343569694.
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು,ಇವರ ಆಶ್ರಯದಲ್ಲಿ ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ತೊಡುವೆ ಜೇನು ಮತ್ತು ಮೊಜೆಂಟಿ ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ ನಡೆಯಲಿದೆ. ಅ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಮಟ್ಟದ ತರಬೇತುದಾರರಾದ ರಾಧಾಕೃಷ್ಣ ಆರ್ ಕೋಡಿ ಅವರಿಂದ ತೊಡುವೆ ಜೇನು ಸಾಕಾಣಿಕೆ ತರಬೇತಿ. ಶ್ರೀವೆಂಕಟಕೃಷ್ಣ ಭಟ್ ಬಿ ಮೊಜಂಟಿ ಜೇನು ಸಾಕಾಣಿಕೆ ತರಬೇತಿ ನಡೆಯಲಿದೆ.
ಅಗತ್ಯ ಮಾಹಿತಿಗಾಗಿ ಮತ್ತು ನೊಂದಾವಣೆಗಾಗಿ ಶರತ್ ಕುಮಾರ್ - 9343569694, ಬಿ ಭರತ್ - 9035318553 , ರತ್ನಾಕರ್ - 9448835606, ಶ್ರೀಕಾಂತ್ ಟಿ ಸುರತ್ಕಲ್ - 9980554073 ಅವರನ್ನು ಸಂಪರ್ಕ ಮಾಡಬಹುದು.
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…