ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ ‘ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ’ ಕಾರ್ಯಕ್ರಮ ಜರಗಲಿದೆ.
ಅಕ್ಟೋಬರ್ 8 ಭಾನುವಾರದಂದು, ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಹರಿಕೃಷ್ಣ ಕಾಮತ್ ಪುತ್ತೂರು, ರಾಜ್ಯಮಟ್ಟದ ತರಕಾರಿ ಬೇಸಾಯ ತರಬೇತುದಾರರು ಭಾಗವಹಿಸಲಿದ್ದಾರೆ. ಹೆಸರು ನೊಂದಾಯಿಸಲು 9448835606/9343569694.
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು,ಇವರ ಆಶ್ರಯದಲ್ಲಿ ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ತೊಡುವೆ ಜೇನು ಮತ್ತು ಮೊಜೆಂಟಿ ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ ನಡೆಯಲಿದೆ. ಅ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಮಟ್ಟದ ತರಬೇತುದಾರರಾದ ರಾಧಾಕೃಷ್ಣ ಆರ್ ಕೋಡಿ ಅವರಿಂದ ತೊಡುವೆ ಜೇನು ಸಾಕಾಣಿಕೆ ತರಬೇತಿ. ಶ್ರೀವೆಂಕಟಕೃಷ್ಣ ಭಟ್ ಬಿ ಮೊಜಂಟಿ ಜೇನು ಸಾಕಾಣಿಕೆ ತರಬೇತಿ ನಡೆಯಲಿದೆ.
ಅಗತ್ಯ ಮಾಹಿತಿಗಾಗಿ ಮತ್ತು ನೊಂದಾವಣೆಗಾಗಿ ಶರತ್ ಕುಮಾರ್ - 9343569694, ಬಿ ಭರತ್ - 9035318553 , ರತ್ನಾಕರ್ - 9448835606, ಶ್ರೀಕಾಂತ್ ಟಿ ಸುರತ್ಕಲ್ - 9980554073 ಅವರನ್ನು ಸಂಪರ್ಕ ಮಾಡಬಹುದು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…