Advertisement
ಮಾಹಿತಿ

#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ

Share

ಸಾವಯವ ಕೃಷಿಕ ಗ್ರಾಹಕ ಬಳಗ  ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ ‘ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ’ ಕಾರ್ಯಕ್ರಮ ಜರಗಲಿದೆ.

ಅಕ್ಟೋಬರ್ 8 ಭಾನುವಾರದಂದು, ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಹರಿಕೃಷ್ಣ ಕಾಮತ್ ಪುತ್ತೂರು, ರಾಜ್ಯಮಟ್ಟದ ತರಕಾರಿ ಬೇಸಾಯ ತರಬೇತುದಾರರು ಭಾಗವಹಿಸಲಿದ್ದಾರೆ.  ಹೆಸರು ನೊಂದಾಯಿಸಲು 9448835606/9343569694.

ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು,ಇವರ ಆಶ್ರಯದಲ್ಲಿ ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ತೊಡುವೆ ಜೇನು ಮತ್ತು ಮೊಜೆಂಟಿ ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ ನಡೆಯಲಿದೆ. ಅ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ  ರಾಜ್ಯಮಟ್ಟದ ತರಬೇತುದಾರರಾದ ರಾಧಾಕೃಷ್ಣ ಆರ್ ಕೋಡಿ ಅವರಿಂದ ತೊಡುವೆ ಜೇನು ಸಾಕಾಣಿಕೆ ತರಬೇತಿ. ಶ್ರೀವೆಂಕಟಕೃಷ್ಣ ಭಟ್ ಬಿ ಮೊಜಂಟಿ ಜೇನು ಸಾಕಾಣಿಕೆ ತರಬೇತಿ ನಡೆಯಲಿದೆ.
ಅಗತ್ಯ ಮಾಹಿತಿಗಾಗಿ ಮತ್ತು ನೊಂದಾವಣೆಗಾಗಿ ರತ್ ಕುಮಾರ್ - 9343569694, ಬಿ ಭರತ್ - 9035318553 , ರತ್ನಾಕರ್ - 9448835606, ಶ್ರೀಕಾಂತ್ ಟಿ ಸುರತ್ಕಲ್ - 9980554073 ಅವರನ್ನು ಸಂಪರ್ಕ ಮಾಡಬಹುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago