ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ ‘ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ’ ಕಾರ್ಯಕ್ರಮ ಜರಗಲಿದೆ.
ಅಕ್ಟೋಬರ್ 8 ಭಾನುವಾರದಂದು, ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಸಮಯ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಹರಿಕೃಷ್ಣ ಕಾಮತ್ ಪುತ್ತೂರು, ರಾಜ್ಯಮಟ್ಟದ ತರಕಾರಿ ಬೇಸಾಯ ತರಬೇತುದಾರರು ಭಾಗವಹಿಸಲಿದ್ದಾರೆ. ಹೆಸರು ನೊಂದಾಯಿಸಲು 9448835606/9343569694.
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು,ಇವರ ಆಶ್ರಯದಲ್ಲಿ ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ ಇವರ ಸಹಯೋಗದೊಂದಿಗೆ ತೊಡುವೆ ಜೇನು ಮತ್ತು ಮೊಜೆಂಟಿ ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ ನಡೆಯಲಿದೆ. ಅ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯಮಟ್ಟದ ತರಬೇತುದಾರರಾದ ರಾಧಾಕೃಷ್ಣ ಆರ್ ಕೋಡಿ ಅವರಿಂದ ತೊಡುವೆ ಜೇನು ಸಾಕಾಣಿಕೆ ತರಬೇತಿ. ಶ್ರೀವೆಂಕಟಕೃಷ್ಣ ಭಟ್ ಬಿ ಮೊಜಂಟಿ ಜೇನು ಸಾಕಾಣಿಕೆ ತರಬೇತಿ ನಡೆಯಲಿದೆ.
ಅಗತ್ಯ ಮಾಹಿತಿಗಾಗಿ ಮತ್ತು ನೊಂದಾವಣೆಗಾಗಿ ಶರತ್ ಕುಮಾರ್ - 9343569694, ಬಿ ಭರತ್ - 9035318553 , ರತ್ನಾಕರ್ - 9448835606, ಶ್ರೀಕಾಂತ್ ಟಿ ಸುರತ್ಕಲ್ - 9980554073 ಅವರನ್ನು ಸಂಪರ್ಕ ಮಾಡಬಹುದು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…