ಇಂದಿನ ಸಮಾಜದಲ್ಲಿ ಆಡಂಬರ (luxury) ಮತ್ತು ಬೂಟಾಟಿಕೆ (show-off) ಒಂದು ಸಾಮಾನ್ಯ ಪ್ರವೃತ್ತಿಯಂತಾಗಿದೆ. ಜನರು ತಮ್ಮನ್ನು ತಾವು ಇರುವುದಕ್ಕಿಂತ ಹೆಚ್ಚು ತೋರಿಸಿಕೊಳ್ಳಲು ಯತ್ನಿಸುತ್ತಿರುವುದು ಹೆಚ್ಚಾಗಿ ಕಣ್ಣಿಗೆ ಕಾಣಿಸುತ್ತದೆ.. ಇದು ಕೇವಲ ಜೀವನಶೈಲಿ ಬದಲಾವಣೆ ಅಲ್ಲ, ಅದು ಒಂದು ಮಾನಸಿಕ ಪ್ರವೃತ್ತಿ ಹಾಗೂ ಸಾಂಸ್ಕೃತಿಕ ಒತ್ತಡದ ಫಲ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…