ಮಳೆ ನೀರನ್ನು ಹಿಡಿದಿಡುವ ಕಾರ್ಯ ಆಗಲಿ | ಬರಗಾಲ ಬಂದರು ನೀರಿನ ಬವಣೆ ತಪ್ಪಿಸಬಹುದು |

May 30, 2024
9:46 PM
ಜಲಸಂರಕ್ಷಣೆಯ ಕಡೆಗೆ ಈ ಬಾರಿಯ ಮಳೆಗಾಲ ಸಾಕಷ್ಟು ಕ್ರಮ ಕೈಗೊಳ್ಳಬೇಕಿದೆ.

ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?

Advertisement
Advertisement

ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.

Advertisement

ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!
July 6, 2024
9:37 PM
by: ಮಹೇಶ್ ಪುಚ್ಚಪ್ಪಾಡಿ
ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |
July 6, 2024
8:18 PM
by: ದ ರೂರಲ್ ಮಿರರ್.ಕಾಂ
ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…!
July 6, 2024
1:07 PM
by: ವಿವೇಕಾನಂದ ಎಚ್‌ ಕೆ
ಪಶುಗಳ ಪಾಲಿನ “ಆನಂದ” ಡಾಕ್ಟರ್ ಆನಂದ್ | ಪಶು ವೈದ್ಯಕೀಯ ಸಚಿವಾಲಯ ಮಲೆನಾಡಿನ ಕಡೆಯಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸಬೇಕು |
July 6, 2024
12:19 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror