MIRROR FOCUS

ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ | ಪ್ರಧಾನಿ ಮೋದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಡೀ ವಿಶ್ವ ಇಂದು  ಹವಾಮಾನ ವೈಪರೀತ್ಯಕ್ಕೆ  ಒಳಗಾಗಿದೆ.  ಜಗತ್ತನ್ನು  ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement

ವಿಶ್ವ ಹಸಿರು ಜಲಜನಕ ಸಮಾವೇಶ ಉದ್ದೇಶಿಸಿ ವರ್ಚುವಲ್ ಮಾಧ್ಯಮದ ಮೂಲಕ ಪ್ರಧಾನಿ, ಭಾರತ  ಹಸಿರು ಇಂಧನಕ್ಕೆ  ಹೆಚ್ಚಿನ ಆದ್ಯತೆ ನೀಡಿದ್ದು, ರಾಷ್ಟ್ರೀಯ  ಹಸಿರು ಇಂಧನ ಮಿಷನ್ ಕಾರ್ಯಕ್ರಮ ಜಾರಿಗೊಳಿಸಿದೆ. ಮುಂದಿನ  ಪೀಳಿಗೆಗೆ  ಸ್ವಾಸ್ಥ್ಯ ಪರಿಸರ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸುಸಜ್ಜಿತ, ಸುಭದ್ರ ಹಸಿರು ಜಲಜನಕ ಬಳಕೆ  ನಮ್ಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ,  ಜಿ-20   ಶೃಂಗಸಭೆಯ ಅಧ್ಯಕ್ಷತೆ  ವಹಿಸಿಕೊಂಡಿದ್ದ ಸಂದರ್ಭದಲ್ಲಿ  ಹಸಿರು ಹೈಡ್ರೋಜನ್  ಪ್ರಾಮುಖ್ಯತೆ ಪ್ರತಿಪಾದಿಸಿತ್ತು.    ಹಸಿರು ಇಂಧನ ಬಳಕೆಯಲ್ಲಿ  ಜಿ-20 ರಾಷ್ಟ್ರಗಳ  ಪಾತ್ರ ಹಿರಿದು ಎಂದರು. ವಿಶ್ವ ಇಂದು   ಎದುರಿಸುತ್ತಿರುವ ಹವಾಮಾನ ಬದಲಾವಣೆ  ಸವಾಲನ್ನು  ಸಮರ್ಥವಾಗಿ ನಿಭಾಯಿಸಬೇಕಾದರೆ,  ಜಾಗತಿಕ ಸಮೂಹದ  ಒಗ್ಗೂಡುವಿಕೆ ಅಗತ್ಯ. ಹೊಸ ಅಲೋಚನೆಗಳು, ಆವಿಷ್ಕಾರಗಳಿಂದ  ಈ ಸಮಸ್ಯೆಯನ್ನು  ನಿವಾರಿಸಬಹುದು ಎಂದು ತಿಳಿಸಿದ ನರೇಂದ್ರ ಮೋದಿ ಅವರು, ಇಂದು  ನಾವು ತೆಗೆದುಕೊಳ್ಳುವ ನಿರ್ಣಯ, ಮುಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಲಿದೆ. ಹಾಗಾಗಿ  ಹೊಸ ಕ್ಷೇತ್ರದಲ್ಲಿ  ನವ ಚಿಂತನೆಯ ಅಗತ್ಯವಿದೆ ಎಂದು  ಹೇಳಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ

ರಾಜ್ಯದಲ್ಲಿ ಪ್ರತಿ  ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್  ತೆರೆಯುವ ಉದ್ದೇಶ …

4 hours ago

ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು

ಆನ್‌ಲೈನ್ ಆರ್ಥಿಕ ವಂಚನೆ ಅಪರಾಧಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ವೈಫೈ ಅನ್ನು ಬಳಸದಂತೆ…

4 hours ago

ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ

ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು…

4 hours ago

ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ

ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು ಮೈಸೂರು ಜಿಲ್ಲೆಯಲ್ಲಿ 44 ವಿದ್ಯುತ್‌…

4 hours ago

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಒಕ್ಕೂಟ - ಕೆಎಂಎಫ್  ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06…

5 hours ago