ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

February 13, 2025
6:22 AM
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆಗೆ ಅಂತರ್ಜಲ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ವಿದ್ಯಾನಗರ, ದಾವಣಗೆರೆ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror