ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

February 13, 2025
6:22 AM
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆಗೆ ಅಂತರ್ಜಲ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ವಿದ್ಯಾನಗರ, ದಾವಣಗೆರೆ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror