ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

February 13, 2025
6:22 AM
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆಗೆ ಅಂತರ್ಜಲ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ವಿದ್ಯಾನಗರ, ದಾವಣಗೆರೆ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror