Advertisement
ಸುದ್ದಿಗಳು

ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

Share

ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆಗೆ ಅಂತರ್ಜಲ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ವಿದ್ಯಾನಗರ, ದಾವಣಗೆರೆ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Advertisement
Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಸಂಶೋಧನೆಗೆ ಆಯುರ್ವೇದ ಕಾಲೇಜು ಸ್ಥಾಪನೆಗೆ ಒತ್ತಾಯ

ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ…

15 mins ago

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಣೆ

ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ   ಕೇಂದ್ರ ಕೃಷಿ ಸಚಿವರಲ್ಲಿ…

1 hour ago

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು…

9 hours ago

ಸೀತೆ ಪುನೀತೆ | ಅಪೂರ್ಣ ರಾಮಾಯಣ

ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ…

10 hours ago

ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ

ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…

2 days ago

ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…

2 days ago