ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರ ಮಳೆಯ ಸಾಧ್ಯತೆ | ಹವಾಮಾನ ಇಲಾಖೆ

April 7, 2025
6:24 AM
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ ನಿನ್ನೆ ಮಳೆಯಾಗಿದೆ. ಕರಾವಳಿ ಕರ್ನಾಟಕದ ಹಲವೆಡೆ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ, ಕೆಲವಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ
April 13, 2025
7:42 AM
by: The Rural Mirror ಸುದ್ದಿಜಾಲ
ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!
April 13, 2025
7:03 AM
by: ನಾ.ಕಾರಂತ ಪೆರಾಜೆ
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ
ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ
April 12, 2025
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group