ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…