ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…